23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ಆದರ್ಶ್ ಜೋಸೆಫ್ ಪುತಿಯೇಡತ್ ಇವರನ್ನು ಬೆಳ್ತಂಗಡಿ ಧರ್ಮಧ್ಯಕ್ಷ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಇವರು ನೇಮಕ ಮಾಡಿದ್ದಾರೆ.

ಅತ್ಯಂತ ಉತ್ಸಾಹಿ ಸಂಘಟಕರಾದ ಫಾ. ಆದರ್ಶ್ ಅವರು ಕೆ ಎಸ್ ಎಂ ಸಿ ಎ ನಿರ್ದೇಶಕರಾಗಿ ನೇಮಕವಾಗಿರುವುದರಿಂದ ಸಂಘಟನೆಯ ಕಾರ್ಯಕರ್ತ ರಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಹಾಗೂ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಅವರು ಗುರುಗಳ ನೇಮಕಾತಿಯನ್ನು ಸ್ವಾಗತ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘಟನೆ ಇನ್ನಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ನೂತನ ನಿರ್ದೇಶಕರಾಗಿರುವ ಫಾ. ಆದರ್ಶ್ ಅವರು ಸದ್ಯ ಗುತ್ತಿಗಾರು, ನೆಟ್ಟಣ ಧರ್ಮ ಕೇಂದ್ರಗಳ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya
error: Content is protected !!