30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ಆದರ್ಶ್ ಜೋಸೆಫ್ ಪುತಿಯೇಡತ್ ಇವರನ್ನು ಬೆಳ್ತಂಗಡಿ ಧರ್ಮಧ್ಯಕ್ಷ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಇವರು ನೇಮಕ ಮಾಡಿದ್ದಾರೆ.

ಅತ್ಯಂತ ಉತ್ಸಾಹಿ ಸಂಘಟಕರಾದ ಫಾ. ಆದರ್ಶ್ ಅವರು ಕೆ ಎಸ್ ಎಂ ಸಿ ಎ ನಿರ್ದೇಶಕರಾಗಿ ನೇಮಕವಾಗಿರುವುದರಿಂದ ಸಂಘಟನೆಯ ಕಾರ್ಯಕರ್ತ ರಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಹಾಗೂ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಅವರು ಗುರುಗಳ ನೇಮಕಾತಿಯನ್ನು ಸ್ವಾಗತ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘಟನೆ ಇನ್ನಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ನೂತನ ನಿರ್ದೇಶಕರಾಗಿರುವ ಫಾ. ಆದರ್ಶ್ ಅವರು ಸದ್ಯ ಗುತ್ತಿಗಾರು, ನೆಟ್ಟಣ ಧರ್ಮ ಕೇಂದ್ರಗಳ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya
error: Content is protected !!