23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಸಮಸ್ಯೆ

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಜು. 30ರಂದು ನಡೆದಿದೆ.
ಮನೆ ಬಿರುಕು ಬಿಟ್ಟು ವಾಸಿಸಲು ಅಸಾಧ್ಯವಾಗಿದ್ದು, ಪಕ್ಕದ ಮನೆಯ ವಿಠ್ಠಲ ಗೌಡರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

Related posts

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya
error: Content is protected !!