28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ ಆಕರ್ಷಿಸುತ್ತಿದೆ.

ಬಳಂಜ ಹೊಸಮನೆಯ ನಿವಾಸಿ, ನಿವೃತ್ತ ಅಂಚೆ ಮಾಸ್ಟರ್ ಬಿ.ಪ್ರಮೋದ್ ಕುಮಾರ್ ಜೈನ್, ಕೊಂಗುಳ ವಸಮನತ ಪೂಜಾರಿ,ಯೋಗೀಶ್ ಪೂಜಾರಿ ಹಾಗೂ ಇತರ ಕಡೆಗಳಲ್ಲಿ ಅಡಿಕೆ ತೋಟಕ್ಕೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡು ಕೃಷಿ ಹಾನಿಯಾಗಿದೆ.

ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪರಿಸರದಲ್ಲೂ ನೀರು ತುಂಬಿದ್ದು ಡೆಂಜೋಲಿ ಪರಿಸರದ ನದಿ ಪಾತ್ರದ ಜನರ ಕೃಷಿ ತೋಟಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!