25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಮೇ 26: ವಿದ್ಯುತ್ ನಿಲುಗಡೆ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!