September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ಕುಸಿತ ಸಂಭವಿಸಿದೆ.

ವೇಣೂರಿನಲ್ಲಿ ಹೆಚ್ಚಿನವರು ಕಾರು ಬೈಕುಗಳನ್ನು ಈ ಸ್ಥಳದಲ್ಲಿಯೇ ಪಾರ್ಕಿಂಗ್ ಮಾಡುತ್ತಿದ್ದರು. ಇಂದು ಕೂಡ ಕೆಲವು ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿತ್ತು. ಧರೆ ಕುಸಿಯುವ ಸಂದರ್ಭದಲ್ಲಿ ಕೆಲವು ವಾಹನಗಳು ಮಾತ್ರ ಇದ್ದವು.

ವಾಹನಗಳ ಮೇಲೆ ಕಲ್ಲು ಮಣ್ಣು ಬೀಳದೆ, ವಾಹನಗಳನ್ನು ದೂಡಿಕೊಂಡೇ ಧರೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಪಂಚಾಯತ್ ಆಡಳಿತ ವರ್ಗ ಪರಿಶೀಲನೆ ನಡೆಸಿದ್ದಾರೆ.

Related posts

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya
error: Content is protected !!