30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ಕುಸಿತ ಸಂಭವಿಸಿದೆ.

ವೇಣೂರಿನಲ್ಲಿ ಹೆಚ್ಚಿನವರು ಕಾರು ಬೈಕುಗಳನ್ನು ಈ ಸ್ಥಳದಲ್ಲಿಯೇ ಪಾರ್ಕಿಂಗ್ ಮಾಡುತ್ತಿದ್ದರು. ಇಂದು ಕೂಡ ಕೆಲವು ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿತ್ತು. ಧರೆ ಕುಸಿಯುವ ಸಂದರ್ಭದಲ್ಲಿ ಕೆಲವು ವಾಹನಗಳು ಮಾತ್ರ ಇದ್ದವು.

ವಾಹನಗಳ ಮೇಲೆ ಕಲ್ಲು ಮಣ್ಣು ಬೀಳದೆ, ವಾಹನಗಳನ್ನು ದೂಡಿಕೊಂಡೇ ಧರೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಪಂಚಾಯತ್ ಆಡಳಿತ ವರ್ಗ ಪರಿಶೀಲನೆ ನಡೆಸಿದ್ದಾರೆ.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya
error: Content is protected !!