25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

ಉಜಿರೆ : ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಾಂತ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಉಜಿರೆಯ ಶಿವಾಜಿನಗರದ ಶ್ರೀಧರ ಉಬರಾಳ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ದೊಡ್ಡ ಬಂಡೆ ಒಂದು ಮನೆಯ ಸಮೀಪ ಬಂದು ಬಿದ್ದಿದ್ದು ಮನೆಗೆ ಹಾಗೂ ಮನೆಯ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ. ಗುಡ್ಡ ಜರಿಯುತ್ತಲ್ಲೇ ಇದ್ದು ಸಮೀಪವಿದ್ದ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು ಮೆಸ್ಕಾಂ ಇಲಾಖೆಗೆ ತಿಳಿಸಲಾಗಿದೆ.

Related posts

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!