July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

ಕುವೆಟ್ಟು: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುವೆಟ್ಟು ಗ್ರಾಮದ ಮದ್ದಡ್ಕದಿಂದ- ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ತೋಟಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ.

ಹಲವು ಕೃಷಿಕರ ತೋಟಕ್ಕೆ ನೀರು ನುಗ್ಗಿ ಸಂಪೂರ್ಣ ಜಲಾವೃತ ಗೊಂಡಿದೆ.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya
error: Content is protected !!