23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

ತೆಕ್ಕಾರು : ಬೆಳ್ತಂಗಡಿ ತಾಲೂಕಿನಾಧ್ಯಂತ ಜು.29 ರಂದು ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ., ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲವೃತ ಗೊಂಡಿದೆ.

ರಸ್ತೆಗಳು ಹೊಳೆಯಂತಾಗಿದ್ದು, ವಾಹನಸವಾರಿಗೆ ಓಡಾಡಲು ಕಷ್ಟಸಾಧ್ಯವಾಗಿದೆ.

Related posts

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya
error: Content is protected !!