March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ.

ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ.

ಈಗಾಗಲೇ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯ ರವಿ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya
error: Content is protected !!