July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು.

ವಲಯದ ಮೇಲ್ವಿಚಾರಕರಾದ ಜನಾರ್ಧನ ಸಂಘದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದರು. ಸಂಘದ ಪ್ರಭಂದಕರಾಗಿ ಶ್ರೀಮತಿ ಭವಾನಿ, ಸಂಯೋಜಕರಾಗಿ ಶ್ರೀಮತಿ ವಿನೋದ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಪಾರ್ವತಿ ಇವರನ್ನು ಆಯ್ಕೆ ಮಾಡಲಾಯಿತು. ಸೇವಾಪ್ರತಿನಿಧಿ ಚೇತನಾ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!