ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


ದೇವಸ್ಥಾನದ ಸಮೀಪ ಧರೆ ಕುಸಿತಗೊಳ್ಳಗಾಗಿದೆ. ಜಡಿಮಳೆಗೆ ನೀರು ಉಕ್ಕಿ ಹರಿದು ಬಂದು ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದೆ. ಮೇಲಂತಬೆಟ್ಟು ಗ್ರಾಮದಲ್ಲಿ ಆನೇಕ ಕಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

Leave a Comment

error: Content is protected !!