23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ.

ಹಲವಾರು ಕಡೆಗಳಲ್ಲಿ ಗುಡ್ಡ ಕುಸಿತ, ವಿದ್ಯುತ್ ಕಂಬ ಬಿದ್ದಿದೆ ಮತ್ತು ಮನೆಗಳಿಗೆ ಹಾನಿಯಾಗಿದ್ದು ಸುತ್ತಮುತ್ತಲಿನ ಜನಗಳನ್ನು ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಲಾಯಿಲ ಗ್ರಾಮ‌ ಪಂಚಾಯತ್ ಆಡಳಿತ ವರ್ಗ, ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತಿರಿಸಿದ್ದಾರೆ.

Related posts

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!