September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.
ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.

ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ.
ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya
error: Content is protected !!