September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು ಪಜಿರಡ್ಕ ದೇವಸ್ಥಾನದ ಅವರಣಕ್ಕೆ ನುಗ್ಗುತ್ತಿದೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ನೀರಿನಿಂದ ಅಪಾಯ ಎಲ್ಲಿಯೂ ಸಂಭವಿಸದಿರಲಿ ಎಂದು ದೇವಸ್ಥಾನದಲ್ಲಿ ಗಂಗಾ ಪೂಜೆ ನೆರವೇರಿಸಲಾಗಿದೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya
error: Content is protected !!