23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು ಪಜಿರಡ್ಕ ದೇವಸ್ಥಾನದ ಅವರಣಕ್ಕೆ ನುಗ್ಗುತ್ತಿದೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ನೀರಿನಿಂದ ಅಪಾಯ ಎಲ್ಲಿಯೂ ಸಂಭವಿಸದಿರಲಿ ಎಂದು ದೇವಸ್ಥಾನದಲ್ಲಿ ಗಂಗಾ ಪೂಜೆ ನೆರವೇರಿಸಲಾಗಿದೆ.

Related posts

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya
error: Content is protected !!