25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು ಪಜಿರಡ್ಕ ದೇವಸ್ಥಾನದ ಅವರಣಕ್ಕೆ ನುಗ್ಗುತ್ತಿದೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ನೀರಿನಿಂದ ಅಪಾಯ ಎಲ್ಲಿಯೂ ಸಂಭವಿಸದಿರಲಿ ಎಂದು ದೇವಸ್ಥಾನದಲ್ಲಿ ಗಂಗಾ ಪೂಜೆ ನೆರವೇರಿಸಲಾಗಿದೆ.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!