September 6, 2026
ಸಮಸ್ಯೆ

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

ಇಂದಬೆಟ್ಟು: ಜುಲೈ 30 ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ ಉಂಟಾಗಿದೆ, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಅವರ ಕುಟುಂಬಸ್ಥರು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕರ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya
error: Content is protected !!