ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

ಉಜಿರೆ : ಉಜಿರೆ ಹಳೆಪೇಟೆ ನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆಗೆ ಕೃತಕ ನೆರೆ ನಿರ್ಮಾಣವಾಗಿದೆ. ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯಂತೂ ನದಿಯಂತೆ ಮಾರ್ಪಾಡುವಾಗಿದೆ.

ಸ್ಥಳೀಯವಾಗಿ ನೀರು ಹರಿಯುವ ಚರಂಡಿ ಮುಚ್ಚಿರುವ ಕಾರಣದಿಂದ ನೀರು ರಸ್ತೆಯಲ್ಲೆ ಹರಿಯುತ್ತಿದೆ. ಮನೆ, ಅಂಗಡಿಗಳಿಗೆ ನೀರು ನುಗ್ಗಿ ಹರಿಯುತ್ತಿದೆ.

ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸುವ್ಯವಸ್ಥೆ ಕಲ್ಪಿಸುವಂತೆ ಸ್ಥಳಿಯರು ಒತ್ತಾಯಿಸುತ್ತಿದ್ದಾರೆ.

Related posts

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya
error: Content is protected !!