July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

ಉಜಿರೆ : ಉಜಿರೆ ಹಳೆಪೇಟೆ ನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆಗೆ ಕೃತಕ ನೆರೆ ನಿರ್ಮಾಣವಾಗಿದೆ. ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯಂತೂ ನದಿಯಂತೆ ಮಾರ್ಪಾಡುವಾಗಿದೆ.

ಸ್ಥಳೀಯವಾಗಿ ನೀರು ಹರಿಯುವ ಚರಂಡಿ ಮುಚ್ಚಿರುವ ಕಾರಣದಿಂದ ನೀರು ರಸ್ತೆಯಲ್ಲೆ ಹರಿಯುತ್ತಿದೆ. ಮನೆ, ಅಂಗಡಿಗಳಿಗೆ ನೀರು ನುಗ್ಗಿ ಹರಿಯುತ್ತಿದೆ.

ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸುವ್ಯವಸ್ಥೆ ಕಲ್ಪಿಸುವಂತೆ ಸ್ಥಳಿಯರು ಒತ್ತಾಯಿಸುತ್ತಿದ್ದಾರೆ.

Related posts

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!