April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಮಳೆಯ ದಿನದ ಅಂಗವಾಗಿ ರಾ.ಸೇ.ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್ ಅವರ ಮಾರ್ಗದರ್ಶನದಲ್ಲಿ ಕಾಲೇಜು ಹಾಗೂ ಉಜಿರೆ ಪರಿಸರದಲ್ಲಿ ಕೊಡೆಯ ಮಹತ್ತ್ವ ಸಾರುವ ‘ ಕೊಡೆ ನಾ ನಿನ್ನ ಬಿಡೆ ‘ ಎಂಬ ವಿಶೇಷ ಅಭಿಯಾನ ನಡೆಸಿದರು.

ಕಾವೇರಿ ತಂಡದ ಪ್ರಾಪ್ತಿ ಗೌಡ , ಶಶಾಂಕ್ , ಅನೀಶ್ , ಚಂದನಾ , ತ್ರಿಶಾ ಮುಂತಾದ ಸ್ವಯಂ ಸೇವಕರು ಇಲ್ಲಿನ ಮಳೆಯ ಬಗ್ಗೆ ಹಾಗೂ ಕೊಡೆಯ ಉಪಯೋಗದ ಬಗ್ಗೆ ಅಭಿಯಾನ ನಡೆಸಿದರು. ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!