23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya
error: Content is protected !!