25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!