September 6, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!