24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ಹಿರಿಯ ಕಷ್ಟದ ಬದುಕನ್ನು ಇಂದು ನಾವು ಆಟಿಡೊಂಜಿ ದಿನದ ಮೂಲಕ ನೆನಪು ಮಾಡಿಕೊಳ್ಳುತ್ತಿದ್ದೇವೆ. ತುಳುನಾಡಿನ ಆಚಾರ ವಿಚಾರಗಳ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ವೃತ್ತಿ ಜೀವನದ ಗೌರವದೊಂದಿಗೆ ನಮ್ಮ ಕಿರಿಯರಿಗೆ ನಾಡಿನ ಆಚಾರ-ವಿಚಾರಗಳನ್ನು ಮನವರಿಕೆ ಮಾಡುವುದು, ಸ್ವಸ್ಥ ಸಮಾಜದ ನಿರ್ಮಾಣ ಮತ್ತು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಡಾ.ರವೀಶ್ ಪಡುಮಲೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ವೇದಾವತಿ , ಜಯಂತ್ ಉರ್ಲಾಂಡಿ, ಶಾಂಭವಿ ಪಿ ಬಂಗೇರ, ಜಯಲಾಕ್ಷ, ಕುಶಾಲಪ್ಪ ಗೌಡ, ನಾಗೇಶ್ ಉಜಿರೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳೊಂದಿಗೆ ಟೈಲರ್ಸ್ ವೃತ್ತಿ ಭಾಂದವರು ಸಹ ಭೋಜನದಲ್ಲಿ ಭಾಗಿಯಾದರು.

Related posts

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!