29.6 C
ಪುತ್ತೂರು, ಬೆಳ್ತಂಗಡಿ
May 23, 2025
ಸಂಘ-ಸಂಸ್ಥೆಗಳುಸಮಸ್ಯೆ

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

ಕಲ್ಮಂಜ : ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದ್ದು.ಇದರಿಂದ ಸುಮಾರು ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ತಕ್ಷಣ ಮನಗಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಮಂಜ ಘಟಕ, ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರು ಮತ್ತು ಊರವರೊಂದಿಗೆ ನಿಂತು ತಾತ್ಕಾಲಿಕ ಸೇತುವೆ ನಿರ್ಮಿಸಲಾಯಿತು..

Related posts

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya
error: Content is protected !!