July 23, 2026
ಸಂಘ-ಸಂಸ್ಥೆಗಳುಸಮಸ್ಯೆ

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

ಕಲ್ಮಂಜ : ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದ್ದು.ಇದರಿಂದ ಸುಮಾರು ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ತಕ್ಷಣ ಮನಗಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಮಂಜ ಘಟಕ, ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರು ಮತ್ತು ಊರವರೊಂದಿಗೆ ನಿಂತು ತಾತ್ಕಾಲಿಕ ಸೇತುವೆ ನಿರ್ಮಿಸಲಾಯಿತು..

Related posts

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!