25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

ಕಳೆಂಜ ಶ್ರಿ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ಕೆಲಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ರೂ. 3 ಲಕ್ಷ ಮೊತ್ತದ ಡಿಡಿ ಯನ್ನು ಯೋಜನಾಧಿಕಾರಿಯವರಾದ ಸುರೇಂದ್ರ ರವರು ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಧರ ರಾವ್ ರವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಕುಸುಮಾಕರ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಕಳೆಂಜ ಬಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗು ಒಕ್ಕೂಟದ ಪದಾಧಿಕಾರಿಗಳು ಮತ್ತು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya
error: Content is protected !!