July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

ಕಳೆಂಜ ಶ್ರಿ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ಕೆಲಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ರೂ. 3 ಲಕ್ಷ ಮೊತ್ತದ ಡಿಡಿ ಯನ್ನು ಯೋಜನಾಧಿಕಾರಿಯವರಾದ ಸುರೇಂದ್ರ ರವರು ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಧರ ರಾವ್ ರವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಕುಸುಮಾಕರ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಕಳೆಂಜ ಬಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗು ಒಕ್ಕೂಟದ ಪದಾಧಿಕಾರಿಗಳು ಮತ್ತು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!