24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!