September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
error: Content is protected !!