22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya
error: Content is protected !!