37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ಆದರ್ಶ್ ಜೋಸೆಫ್ ಪುತಿಯೇಡತ್ ಇವರನ್ನು ಬೆಳ್ತಂಗಡಿ ಧರ್ಮಧ್ಯಕ್ಷ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಇವರು ನೇಮಕ ಮಾಡಿದ್ದಾರೆ.

ಅತ್ಯಂತ ಉತ್ಸಾಹಿ ಸಂಘಟಕರಾದ ಫಾ. ಆದರ್ಶ್ ಅವರು ಕೆ ಎಸ್ ಎಂ ಸಿ ಎ ನಿರ್ದೇಶಕರಾಗಿ ನೇಮಕವಾಗಿರುವುದರಿಂದ ಸಂಘಟನೆಯ ಕಾರ್ಯಕರ್ತ ರಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಹಾಗೂ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಅವರು ಗುರುಗಳ ನೇಮಕಾತಿಯನ್ನು ಸ್ವಾಗತ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘಟನೆ ಇನ್ನಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ನೂತನ ನಿರ್ದೇಶಕರಾಗಿರುವ ಫಾ. ಆದರ್ಶ್ ಅವರು ಸದ್ಯ ಗುತ್ತಿಗಾರು, ನೆಟ್ಟಣ ಧರ್ಮ ಕೇಂದ್ರಗಳ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya
error: Content is protected !!