23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ವಾಹನ ಸವಾರರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆ ಉಜಿರೆ ಮತ್ತು ಕೊಯ್ಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಗೆ ಬರುತ್ತಿದ್ದು ಕಳೆದ ಕೆಲ ಸಮಯದಿಂದ ಈ ರಸ್ತೆ ತೀರ ಹದೆಗೆಟ್ಟಿದೆ.ಈ ಭಾಗದಲ್ಲಿ ನೂರಾರು ಮನೆಗಳಿದ್ದು ದಿನನಿತ್ಯ ವಿದ್ಯಾರ್ಥಿಗಳು ಶಾಲೆಗೆ ಹೋಗಲು, ಉದ್ಯೋಗಸ್ಥರು, ಇತರ ವ್ಯವಸ್ಥೆಗೆ ಬೆಳ್ತಂಗಡಿಗೆ ಸಾಗಲು ಈ ರಸ್ತೆಯನ್ನು ಅವಲಂಬಿಸಿದ್ದು ಕೆಸರು, ಮಣ್ಣು ತುಂಬಿ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿಯಾಗಿದೆ.

ಈ ರಸ್ತೆಯನ್ನು ಶೀಘ್ರವಾಗಿ ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Related posts

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!