25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ.

ಬಂಟರ ಸಂಘದ ಬಳಿಯಿರುವ ಗುಳಿಗ ದೈವದ ಕಟ್ಟೆ, ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಗೆ ಹಾಗೂ ಕಟ್ಟಡದ ಮುಂದೆ ನೀರು ಬಂದಿದೆ. ಇದರ ಪರಿಣಾಮ ಸಮಸ್ಯೆಗಳು ನಿರ್ಮಾಣಗೊಂಡಿದೆ.

ಇಗಾಗಲೇ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಕ್ರಮ ವಹಿಸಲು ಮನವಿ ಸಲ್ಲಿಸಲಾಗಿದೆ.

Related posts

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!