22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ.

ಬಂಟರ ಸಂಘದ ಬಳಿಯಿರುವ ಗುಳಿಗ ದೈವದ ಕಟ್ಟೆ, ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಗೆ ಹಾಗೂ ಕಟ್ಟಡದ ಮುಂದೆ ನೀರು ಬಂದಿದೆ. ಇದರ ಪರಿಣಾಮ ಸಮಸ್ಯೆಗಳು ನಿರ್ಮಾಣಗೊಂಡಿದೆ.

ಇಗಾಗಲೇ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಕ್ರಮ ವಹಿಸಲು ಮನವಿ ಸಲ್ಲಿಸಲಾಗಿದೆ.

Related posts

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!