24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ.

ಬಂಟರ ಸಂಘದ ಬಳಿಯಿರುವ ಗುಳಿಗ ದೈವದ ಕಟ್ಟೆ, ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಗೆ ಹಾಗೂ ಕಟ್ಟಡದ ಮುಂದೆ ನೀರು ಬಂದಿದೆ. ಇದರ ಪರಿಣಾಮ ಸಮಸ್ಯೆಗಳು ನಿರ್ಮಾಣಗೊಂಡಿದೆ.

ಇಗಾಗಲೇ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಕ್ರಮ ವಹಿಸಲು ಮನವಿ ಸಲ್ಲಿಸಲಾಗಿದೆ.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!