ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಬೆಳ್ತಂಗಡಿ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತಗೊಂಡಿದೆ. 2-3 ಗಂಟೆ ಟ್ರಾಫಿಕ್ ಜಾಮ್.

Leave a Comment

error: Content is protected !!