22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ತಣ್ಣೀರುಪಂತ : ತಣ್ಣೀರುಪಂತ ಗ್ರಾ.ಪಂ.ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಬಾಪೂಜಿ ಸೇವಾ ಕೇಂದ್ರ ಕಲ್ಲೇರಿಯಲ್ಲಿ ಜು. 30ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೇಷಾಗಿರಿ ವಹಿಸಿದರು. ವರದಿ ಮತ್ತು ಲೆಕ್ಕ ಪತ್ರ ಯನ್ನು ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಸಭೆಗೆ ಮಂಡಿಸಿದರು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಗ್ರಾ.ಪಂ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.

Related posts

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!