23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ ಆಕರ್ಷಿಸುತ್ತಿದೆ.

ಬಳಂಜ ಹೊಸಮನೆಯ ನಿವಾಸಿ, ನಿವೃತ್ತ ಅಂಚೆ ಮಾಸ್ಟರ್ ಬಿ.ಪ್ರಮೋದ್ ಕುಮಾರ್ ಜೈನ್, ಕೊಂಗುಳ ವಸಮನತ ಪೂಜಾರಿ,ಯೋಗೀಶ್ ಪೂಜಾರಿ ಹಾಗೂ ಇತರ ಕಡೆಗಳಲ್ಲಿ ಅಡಿಕೆ ತೋಟಕ್ಕೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡು ಕೃಷಿ ಹಾನಿಯಾಗಿದೆ.

ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪರಿಸರದಲ್ಲೂ ನೀರು ತುಂಬಿದ್ದು ಡೆಂಜೋಲಿ ಪರಿಸರದ ನದಿ ಪಾತ್ರದ ಜನರ ಕೃಷಿ ತೋಟಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.

Related posts

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!