28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ ಆಕರ್ಷಿಸುತ್ತಿದೆ.

ಬಳಂಜ ಹೊಸಮನೆಯ ನಿವಾಸಿ, ನಿವೃತ್ತ ಅಂಚೆ ಮಾಸ್ಟರ್ ಬಿ.ಪ್ರಮೋದ್ ಕುಮಾರ್ ಜೈನ್, ಕೊಂಗುಳ ವಸಮನತ ಪೂಜಾರಿ,ಯೋಗೀಶ್ ಪೂಜಾರಿ ಹಾಗೂ ಇತರ ಕಡೆಗಳಲ್ಲಿ ಅಡಿಕೆ ತೋಟಕ್ಕೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡು ಕೃಷಿ ಹಾನಿಯಾಗಿದೆ.

ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪರಿಸರದಲ್ಲೂ ನೀರು ತುಂಬಿದ್ದು ಡೆಂಜೋಲಿ ಪರಿಸರದ ನದಿ ಪಾತ್ರದ ಜನರ ಕೃಷಿ ತೋಟಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.

Related posts

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!