26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ ಆಕರ್ಷಿಸುತ್ತಿದೆ.

ಬಳಂಜ ಹೊಸಮನೆಯ ನಿವಾಸಿ, ನಿವೃತ್ತ ಅಂಚೆ ಮಾಸ್ಟರ್ ಬಿ.ಪ್ರಮೋದ್ ಕುಮಾರ್ ಜೈನ್, ಕೊಂಗುಳ ವಸಮನತ ಪೂಜಾರಿ,ಯೋಗೀಶ್ ಪೂಜಾರಿ ಹಾಗೂ ಇತರ ಕಡೆಗಳಲ್ಲಿ ಅಡಿಕೆ ತೋಟಕ್ಕೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡು ಕೃಷಿ ಹಾನಿಯಾಗಿದೆ.

ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪರಿಸರದಲ್ಲೂ ನೀರು ತುಂಬಿದ್ದು ಡೆಂಜೋಲಿ ಪರಿಸರದ ನದಿ ಪಾತ್ರದ ಜನರ ಕೃಷಿ ತೋಟಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.

Related posts

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!