24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ ಆಕರ್ಷಿಸುತ್ತಿದೆ.

ಬಳಂಜ ಹೊಸಮನೆಯ ನಿವಾಸಿ, ನಿವೃತ್ತ ಅಂಚೆ ಮಾಸ್ಟರ್ ಬಿ.ಪ್ರಮೋದ್ ಕುಮಾರ್ ಜೈನ್, ಕೊಂಗುಳ ವಸಮನತ ಪೂಜಾರಿ,ಯೋಗೀಶ್ ಪೂಜಾರಿ ಹಾಗೂ ಇತರ ಕಡೆಗಳಲ್ಲಿ ಅಡಿಕೆ ತೋಟಕ್ಕೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡು ಕೃಷಿ ಹಾನಿಯಾಗಿದೆ.

ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪರಿಸರದಲ್ಲೂ ನೀರು ತುಂಬಿದ್ದು ಡೆಂಜೋಲಿ ಪರಿಸರದ ನದಿ ಪಾತ್ರದ ಜನರ ಕೃಷಿ ತೋಟಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!