37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!