September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya
error: Content is protected !!