22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ಕುಸಿತ ಸಂಭವಿಸಿದೆ.

ವೇಣೂರಿನಲ್ಲಿ ಹೆಚ್ಚಿನವರು ಕಾರು ಬೈಕುಗಳನ್ನು ಈ ಸ್ಥಳದಲ್ಲಿಯೇ ಪಾರ್ಕಿಂಗ್ ಮಾಡುತ್ತಿದ್ದರು. ಇಂದು ಕೂಡ ಕೆಲವು ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿತ್ತು. ಧರೆ ಕುಸಿಯುವ ಸಂದರ್ಭದಲ್ಲಿ ಕೆಲವು ವಾಹನಗಳು ಮಾತ್ರ ಇದ್ದವು.

ವಾಹನಗಳ ಮೇಲೆ ಕಲ್ಲು ಮಣ್ಣು ಬೀಳದೆ, ವಾಹನಗಳನ್ನು ದೂಡಿಕೊಂಡೇ ಧರೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಪಂಚಾಯತ್ ಆಡಳಿತ ವರ್ಗ ಪರಿಶೀಲನೆ ನಡೆಸಿದ್ದಾರೆ.

Related posts

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!