30 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

ಬೆಳ್ತಂಗಡಿ: ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವರಿ ಮತ್ತು ಕುಮಾರಧಾರ ನದಿಗಳು ಸಂಗಮವಾಗಿದ್ದು, ದೇವಸ್ಥಾನದ ಅರ್ಚಕರು ಜಲ ಪೂಜೆಯನ್ನು ನೆರವೇರಿಸಿದರು.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡು ಕಡೆಗಳಲ್ಲಿ ಹರಿಯು ನದಿಗಳು ಸಂಗಮವಾಗಿ ಕೆಲದಿನಗಳಿಂದ ಸಂಗಮಕ್ಕಾಗಿ ಕಾಯುತ್ತಿದ್ದ ಭಕ್ತರು ಪುಳಕಿತಗೊಂಡು ಸಂಗಮ ಸ್ನಾನ ಮಾಡಿ ಪುಣಿತರಾದರು.

Related posts

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!