25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

ಬೆಳ್ತಂಗಡಿ: ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವರಿ ಮತ್ತು ಕುಮಾರಧಾರ ನದಿಗಳು ಸಂಗಮವಾಗಿದ್ದು, ದೇವಸ್ಥಾನದ ಅರ್ಚಕರು ಜಲ ಪೂಜೆಯನ್ನು ನೆರವೇರಿಸಿದರು.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡು ಕಡೆಗಳಲ್ಲಿ ಹರಿಯು ನದಿಗಳು ಸಂಗಮವಾಗಿ ಕೆಲದಿನಗಳಿಂದ ಸಂಗಮಕ್ಕಾಗಿ ಕಾಯುತ್ತಿದ್ದ ಭಕ್ತರು ಪುಳಕಿತಗೊಂಡು ಸಂಗಮ ಸ್ನಾನ ಮಾಡಿ ಪುಣಿತರಾದರು.

Related posts

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya
error: Content is protected !!