37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

ಉಜಿರೆ : ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಾಂತ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಉಜಿರೆಯ ಶಿವಾಜಿನಗರದ ಶ್ರೀಧರ ಉಬರಾಳ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ದೊಡ್ಡ ಬಂಡೆ ಒಂದು ಮನೆಯ ಸಮೀಪ ಬಂದು ಬಿದ್ದಿದ್ದು ಮನೆಗೆ ಹಾಗೂ ಮನೆಯ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ. ಗುಡ್ಡ ಜರಿಯುತ್ತಲ್ಲೇ ಇದ್ದು ಸಮೀಪವಿದ್ದ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು ಮೆಸ್ಕಾಂ ಇಲಾಖೆಗೆ ತಿಳಿಸಲಾಗಿದೆ.

Related posts

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya
error: Content is protected !!